Basavaraj sutar
ಬಹಮನಿ ಸಾಮ್ರಾಜ್ಯ 1. ಬಹಮನಿ ಸಾಮ್ರಾಜ್ಯ ಕಾಲ - ಕ್ರಿ.ಶ.1347 – 1527
2. ಕರ್ನಾಟಕದಲ್ಲಿ ಸ್ಥಾಪಿತವಾದ ಮೊದಲ ಮುಸ್ಲಿಂ ಸಾಮ್ರಾಜ್ಯ - ಬಹಮನಿ ಸಾಮ್ರಾಜ್ಯ
3. ಸ್ಥಾಪಕ - ಅಲ್ಲಾವುದ್ದೀನ್ ಹಸನ್ ಗಂಗೂ ಮತ್ತೊಂದು ಹೆಸರು - ಜಾಫರ್ ಖಾನ್
4. ಬಹಮನಿ ಸಾಮ್ರಾಜ್ಯ ಸ್ಥಾಪನೆ - 1347 ಆಗಸ್ಟ್ 3
5. ಬಹಮನಿ ಸಾಮ್ರಾಜ್ಯ ಆರಂಭದ ರಾಜಧಾನಿ - ಗುಲ್ಬರ್ಗ
6. ಗುಲ್ಬರ್ಗದ ಪ್ರಾಚೀನ ಹೆಸರು - ಅಹ್ ಸಾನಾಬಾದ್
7. ನಂತರದ ರಾಜಧಾನಿ - ಬೀದರ್
8. ಸ್ಮಾರಕ ತಯಾರಿಸಲು ಬಳಸಿದ ಶಿಲ್ಪಿಗಳು - ಪರ್ಶಿಯಾದವರು
ಆಧಾರಗಳು
9. ತಾರಿಕ್ - ಏ - ಪೆರಿಸ್ತಾ - ಫೆರಿಸ್ತಾ
10. ಬಹರಾಮ್ - ಇ - ಮಾಸಿರ್ - ತಬತಬ
11. ಫುತ್ - ಉಸ್ - ಸಲಾತಿನ್ - ಇಸಾಮಿ
12. ತಬಕಾತ್ - ಇ - ಅತ್ತರಿ - ನಿಜಾಮುದ್ದೀನ್ ತಬಾಕಾತ್
13. ತಾಜ್ - ಕೀಸರ್ - ಉಲ್ ಮುಲ್ಕ್ - ಪೀರೋಜ್
14. ಮಾನಿಜರ್ - ಉಲ್ - ಇನ್ಪಾ - ಮಹಮ್ಮದ್ ಗವಾನ್
15. ನಿಕೆಟಿನ್ - ( ರಷ್ಯಾದ ಪ್ರವಾಸಿ ) ಬರವಣಿಗೆಗಳು
ರಾಜಕೀಯ ಇತಿಹಾಸ
16. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ( 1347 – 1358 ) ಬಹಮನಿ ವಂಶದ ಸ್ಥಾಪಕ .
17. ಎರಡನೇ ಅಲೆಗ್ಸಾಂಡರ್ ಎಂದು ನಾಣ್ಯ ಟಂಕಿಸಿದವನು - ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ
18. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ಈತನ ಆಸ್ಥಾನ ಕವಿ - ಇಸಾಮಿ
19. ಒಂದನೇ ಮಹಮ್ಮದ್ ಷಾ ( 1358 – 1375 ) ಈತ ಹಸನ್ ಗಂಗೂನ ಮಗ
20. ಒಂದನೇ ಮಹಮ್ಮದ್ ಷಾ ಈತ ಗುಲ್ಬರ್ಗದಲ್ಲಿ ಅತಿದೊಡ್ಡ “ ಜೂಮ್ಮ ಮಸೀದಿ ” ಯನ್ನು ನಿರ್ಮೀಸಿದ
21. ಒಂದನೇ ಮಹಮ್ಮದ್ ಷಾ ಈತನ ಆಸ್ಥಾನ ಕವಿಗಳು - ಜೈನುದ್ದೀನ್ ಪೌಲತಾಬಾದಿ ಹಾಗೂ ನಿಜಾಮುದ್ದೀನ್ ಬರಾನಿ
22. ಎರಡನೇ ಮಹಮ್ಮದ ಷಾ - ( 1377 – 1397 ) ಈತ ಅರಿಸ್ಟಾಟಲ್ ಎಂಬ ನಾಮದ್ಯೇಯಕ್ಕೆ ಪಾತ್ರನಾದನು
23. ಎರಡನೇ ಮಹಮ್ಮದ ಷಾ ಈತನ ಆಸ್ಥಾನದ ಕವಿ - ಹಫೀಜ್
24. ಫೀರೋಜ್ ಷಾ ( 1397 – 1422 ) ಬಹಮನಿ ಸುಲ್ತಾನದಲ್ಲೆ ಅತ್ಯಂತ ಶ್ರೇಷ್ಠ ಸುಲ್ತಾನ್
25. ಫೀರೋಜ್ ಷಾ ಪರ್ತಾ ಎಂಬುವವಳನ್ನ ಮೋಹಸಿ ವಿವಾಹವಾದನು
26. ಫೀರೋಜ್ ಷಾ ಹಸನ್ ಗಿಲಾನಿ ಈತನ ಆಸ್ಥಾನದ ಶ್ರೇಷ್ಠ ಕವಿ
27. ಫೀರೋಜ್ ಷಾ ಈತನ ಮುಖಂಡತ್ವದಲ್ಲಿ ದೌಲತಾ ಬಾದಿನಲ್ಲಿ ಒಂದು ಖಗೋಳ ವೀಕ್ಷಾಣಾಲಯಾವನ್ನ ತೆರೆಯಲಾಯಿತು
28. ಫೀರೋಜ್ ಷಾ ಈತ ಷಾನು - ಗುಲ್ಬರ್ಗದಲ್ಲಿ ಒಂದು ಸುಂದರ ಜುಮ್ಮಾ ಮಸೀದಿ ಯನ್ನು ನಿರ್ಮೀಸಿದನು
29. ಫೀರೋಜ್ ಷಾ ಈತ ಭೀಮಾ ನದಿಯ ದಂಡೆಯ ಮೇಲೆ ತನ್ನ ಹೆಸರಿನಲ್ಲಿ ಫೀರೋಜ್ ಬಾದ್ ನಗರವನ್ನು ನಿರ್ಮಿಸಿದನು
30. 1 ನೇ ಅಹಮದ್ ಷಾ - ( 1422 – 1436 ) 14422 ರಲ್ಲಿ ರಾಜಧಾನಿಯನ್ನು ಗುಲ್ಬರ್ಗದಿಂದ ಬೀದರ್ ಗೆ ಬದಲಾಯಿಸಿದನು
31. 1 ನೇ ಅಹಮದ್ ಷಾ ಈತನನ್ನ ಜನರು ವಾಲಿ ಎಂದು ಕರೆಯುತ್ತದ್ದರು
32. 1 ನೇ ಅಹಮದ್ ಷಾ ಇವನ ಆಸ್ಥಾನದಲ್ಲಿ ಪರ್ಶಿಯನ್ ಕವಿ - ಅಜರಿ
33. ಈತನ ಕೃತಿ - ಬಹಮನ್ ನಾಮ
34. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ( 1436 1458 ) ಈತ ಬೀದರ್ ನಲ್ಲಿ ಒಂದು ವೈದ್ಯಲಾಯವನ್ನು ಸ್ಥಾಪಿಸಿದ
35. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ಈತ ಜಲೀಂ ( ದಬ್ಬಾಳಿಕೆ ರಾಜ ) ಎಂದೇ ಹೆಸರಾಗಿದ್ದ .
36. ಮಹಮ್ಮದ್ ಗವಾನ್ ( 1411 – 1481 ) 1411 ರಲ್ಲಿ ಪರ್ಶಿಯಾದ “ ಗವಾನ್ ” ( ಗಿಲಾನ್ ಗ್ರಾಮ ) ದಲ್ಲಿ ಜನಿಸಿದನು.
37. ಮಹಮ್ಮದ್ ಗವಾನ್ ಈತನ ಬಿರುದು - ಖ್ವಾಜಾ - ಇ - ಜಹಾನ್
38. ಮಹಮ್ಮದ್ ಗವಾನ್ ಈತ ಒರಿಸ್ಸಾದ ದಂಗೆಯನ್ನು ಅಡಗಿಸಿ ಅಲ್ಲಿನ ಹಿಂದೂ ದೇವಾಲಯವನ್ನು ದ್ವಂಸ ಮಾಡಿ “ ಘಾಜಿ ” ಎಂಬ ಬಿರುದನ್ನ ಪಡೆದುಕೊಂಡನು
39. ಮಹಮ್ಮದ್ ಗವಾನ್ ಈತನ ಮತ್ತೊಂದು ಬಿರುದು - ಲಷ್ಕರೆ
40. ಮಹಮ್ಮದ್ ಗವಾನ್ ಈತ ಬೀದರ್ ನಲ್ಲಿ 1472 ರಲ್ಲಿ “ ಗವಾನ್ ಮದರಸಾ ” ಎಂಬ ಕಾಲೇಜನ್ನ ನಿರ್ಮಿಸಿದನು
41. ಮಹಮ್ಮದ್ ಗವಾನ್ ಈತ ರಿಯಾಜ್ - ಉನ್ - ಇನ್ಫಾ , ಮಾನುಜರುಲ್ ಇನ್ಫಾ ಮತ್ತು ದಿವಾನ್ - ಇ- ಲಷ್ಕರ್ ಎಂಬ ಕೃತಿಯನ್ನು ರಚಿಸಿದನು
42. ಏಪ್ರಿಲ್ 15 . 1481 ರಲ್ಲಿ ಗವಾನನಿಗೆ ಗಲ್ಲು ಶಿಕ್ಷೆಯಾಯಿತು
ಬಹಮನಿ ಸುಲ್ತಾನರ ಕೊಡುಗೆಗಳು
43. ಕೇಂದ್ರದಲ್ಲಿ ಸುಲ್ತಾನನೇ ಸರ್ವೋಚ್ಚ ಅಧಿಕಾರಿ -
44. ಸುಲ್ತಾನನ್ನ “ ಭೂಮಿಯ ಮೇಲಿನ ದೇವರ ಅಧಿಕಾರಿ ’ ಎಂದು ನಂಬಲಾಗಿತ್ತು .
ಮಂತ್ರಿ ಮಂಡಲ
45. ವಕೀಲ್ - ಉಸ್ - ಸುಲ್ತಾನ್ - ಪ್ರಧಾನ ಮಂತ್ರಿ
46. ಅಮೀರ್ - ಇ- ಜುಮ್ಲಾ - ಅರ್ಥ ಸಚಿವ
47. ವಜೀರ್ - ಇ- ಅಶ್ರಫ್ - ವಿದೇಶಾಂಗ ಮಂತ್ರಿ
48. ಅಮೀರ್ - ಉಲ್ - ಉಮ್ರಾ - ಮಹಾದಂಡ ನಾಯಕ
49. ವಜೀರ್ - ಇ - ಕುಲ್ - - ಪೇಶ್ವೆ ಮಂತ್ರಿ
50. ಖಾಜಿ - ನ್ಯಾಯಾಧೀಶ
51. ಸದರ್ ಇ - ಜಹಾನ್ - ನ್ಯಾಯಾಡಳಿತ ಮಂತ್ರಿ
52. ನಜೀರ್ - ಮುಖ್ಯ ಲೆಕ್ಕಾಧಿಕಾರಿ
53. ಕೊತ್ವಾಲ - ನರ ರಕ್ಷಕ
54. ಪ್ರಾಂತ್ಯದ ಹೆಸರು - ತರಫ್
55. ಸರಕಾರ - ಜಿಲ್ಲೆ
56. ರಗಣ - ತಾಲ್ಲೂಕ್
57. ಅನಿಫ್ - ಜಿಲ್ಲೆಯ ಅಧಿಕಾರಿ
58. ದೇಸಾಯಿ - ಪರಗಣಗಳ ಅಧಿಕಾರಿ
59. ಮುಕ್ಕಣಗೌಡ - ಗ್ರಾಮದ ಅಧಿಕಾರಿ
60. ಮಕ್ ದಾಬ್ - ಶಿಕ್ಷಣ ಕೇಂದ್ರ
61. ಫಿಕಾರ್ ನಾಮಾ ಕೃತಿಯ ಕರ್ತೃ - ಬಂದೇ ನವಾಜ್
62. 1 ನೇ ಮಹಮ್ಮದ್ ಷಾ ನಿರ್ಮಿಸಿದ ಜುಮ್ಮಾ ಮಸೀದಿಯ ಶಿಲ್ಪಿ - ರಫಿ ಕ್ಷಾಜಿನ್
Extra Tips
63. ಇವರ ಕಾಲದ ಶೈಲಿಯನ್ನು “ ಸಾರ್ಸನಿಕ್ ಶೈಲಿ ” ಎಂದು ಕರೆಯಲಾಗಿದೆ
64. ಗುಲ್ಬರ್ಗದ ಕೋಟೆಯನ್ನು ಮೊದಲೇ ಅಲ್ಲಾವುದ್ದೀನನ ಕಾಲದಲ್ಲಿಲ ನಿರ್ಮಿಸಲಾಯಿತು
65. ಗುಲ್ಬರ್ಗಾದ ಸಮಾಧಿಗಳಲ್ಲಿ ಪ್ರಸಿದ್ದವಾದುದು - ಬಂದೇ ನವಾಜ್ ದರ್ಗಾ
66. ಮಹಮ್ಮದ್ ಗವಾನ್ ನು 1472 ರಲ್ಲಿ ನಿರ್ಮಿಸಿದ ಮದ್ರಸಾ ಕಾಲೇಜು ಭಾರತೀಯ ಮತ್ತು ಸರ್ಸಾನಿಕ್ ಶೈಲಿಯ ಸಂಗಮವಾಗಿದೆ
67. ಮಹಮ್ಮದ್ ಗವಾನ್ ನ ಕಾಲದಲ್ಲಿ ಆರಂಭಿಸಿಲಾದ ಮಿಶ್ರ ಲೋಹದ ಕಲೆ - ಬೀದರಿ ಕಲೆ
68. ಬೀದರಿ ಕಲೆಯಲ್ಲಿ ಅನುಸರಿಸಲಾದ ಬೆಳ್ಳಿಯ ರೇಖೆಗಳನ್ನು - ಟೆಹ್ನಿಷಾನ್ ಎಂದು ಕರೆಯುವರು
69. ಬೀದರಿ ಕಲೆಯಲ್ಲಿ ಉಬ್ಬಾದ ರೇಖೆಗಳನ್ನು - ಜರ್ನಿಪಾನ್ ಎಂದು ಕರೆಯುವರು
70. ಅಮೀರ್ ಉಲ್ ಉಮ್ರಾ - ಕೇಂದ್ರ ಸೇನಾಪತಿ
71. ಲಷ್ಕರ್ ಸೇನಾ ವಸತಿ ಪ್ರದೇಶಗಳನ್ನ ನೋಡುತ್ತಿದವನು
72. ತೋಶಕ್ ಖಾನ್ - ಶಸ್ತ್ರಾಸ್ತ್ರ ಮತ್ತು ಸಮವಸ್ತ್ರ ಕಛೇರಿ
73. ಫಿಕಾರ್ ಘರ್ - ಸುಲ್ತಾನನ ಬೇಟೆ ಸಲಕರಣಿ ಒದಗಿಸುವ ಕಛೇರಿ
74. ಮೀರ್ ಭಕ್ಷಿ ಮತ್ತು ಸದ್ರುಷಾ ಶರೀಫ್ - ಅರಬ್ಬಿ ಭಾಷೆಯ ಪಂಡಿತರು
75. ಅಲಿಮುದ್ದೀನ್ ಮತ್ತು ಹಕೀಂ ನಾಸಿರುದ್ದೀನ್ - ಹೆಸರಾಂತ ಆಸ್ಥಾನ ವೈದ್ಯರು
76. ಇಬ್ರಾಹಿಂ ನಾಮ ಕೃತಿಯ ಕ್ರತೃ - ಅಬ್ದುಲ್
77. ಹಸನ್ ಗಂಗು ಗುಲ್ಬರ್ಗಕ್ಕೆ ಇಟ್ಟ ಹೆಸರು - ಹಸನ್ ಬಾದ್
78. ದಕ್ಷಿಣ ಭಾರತದಲ್ಲಿ ಮೊದಲು ಸಂಘಟಿತ ಆಡಳಿತ ಸ್ಥಾಪಿಸಿದ ಮುಸ್ಲಿಂ - ಮಹಮ್ಮದ್ ಬಿನ್ ತುಘಲಕ್
79. ಹಸನ್ ಗಂಗು - ಪರ್ಶಿಯಾದವನು
80. ಹಸನ್ ಗಂಗು - ಮಹಮ್ಮದ್ ಬಿನ್ ತುಘಲಕ್ ನ ಅಮೀರನಾಗಿದ್ದ
81. ಮಹಮ್ಮದ್ ಗವಾನ್ ನ ತಂದೆಯ ಹೆಸರು - ಜಲಾಲುದ್ದೀನ್ ಮಹಮ್ಮದ್
82. ಬಹಮನಿ ಸುಲ್ತಾನರ ಪ್ರಮುಖ ವಾಸ್ತುಶಿಲ್ಪ ಕೇಂದ್ರಗಳು - ಬೀದರ್ ಮತ್ತು ಗುಲ್ಬರ್ಗ
83. ಮಹಮ್ಮದ್ ಗವಾನ್ ನ ಮೊದಲ ಹೆಸರು - ಮಹಮ್ಮದ್ ಉದಿನ್ - ಅಹಮ್ಮದ್
84. ಬಹಮನಿ ರಾಜ್ಯದ ಕೊನೆಯ ಸುಲ್ತಾನ - ಕಲೀಮುಲ್ಲ
85. ಬಹಮನಿ ರಾಜ್ಯದಿಂದ ಹೊರಗೆ ಬಂದ ಮೊದಲ ಷಾಹಿ ರಾಜ್ಯ - ಬಿರಾರ್
86. ಬಹಮನಿ ರಾಜ್ಯದಿಂದ ಹೊರಗೆ ಬಂದ ಎರಡನೇ ಷಾಹಿ ರಾಜ್ಯ - ಬಿಜಾಪುರ
87. ಬಹಮನಿ ಸುಲ್ತಾನ ಆಡಳಿತ ಭಾಷೆ - ಪರ್ಶಿಯನ್
🔴ವಿಷಯ - ರಾಜ್ಯಶಾಸ್ತ್ರ🔴
1) ಭಾರತದ ಪ್ರಥಮ ಕಾನೂನು ಮಂತ್ರಿ ಯಾರು?
ಡಾ.ಬಿ.ಆರ್.ಅಂಬೇಡ್ಕರ್(1947-50).
2) ಸಂವಿಧಾನದಲ್ಲಿರುವ ಒಟ್ಟು ಮೂಲಭೂತ ಕರ್ತವ್ಯಗಳು
ಎಷ್ಟು?
11.
3) ಭಾರತದ ರಕ್ಷಣಾ ಪಡೆಗಳ ಅಧಿಕಾರ ಇರುವುದು ಯಾರಲ್ಲಿ?
ರಾಷ್ಟ್ರಪತಿ.
4) ಭೂ ಸೇನೆಯ ಮುಖ್ಯಸ್ಥನನ್ನು ಏನೆಂದು ಕರೆಯುವರು?
ಜನರಲ್.
5) ನೌಕಾದಳದ ಮುಖ್ಯ ಕಛೇರಿ ಎಲ್ಲಿದೆ?
ದೆಹಲಿ.
6) ಕರ್ನಾಟಕದಲ್ಲಿರುವ ಪದ್ದತಿ ಯಾವುದು?
ದ್ವಿಸದನ ಪದ್ಧತಿ.
7) ರಾಜ್ಯಪಾಲರನ್ನು ನೇಮಕ ಮಾಡುವವರು ಯಾರು?
ರಾಷ್ಟ್ರಪತಿ.
8) ಅಶೋಕ ಚಕ್ರದ ಸಂಕೇತವೇನು?
ನಿರಂತರ ಚಲನೆ.
9) ರಾಷ್ಟ್ರಧ್ವಜವು ಯಾವ ಆಕಾರದಲ್ಲಿದೆ?
ಆಯತ.
10) ಲೋಕ ಅದಾಲತ್ ಇದರ ಮತ್ತೊಂದು ಹೆಸರೇನು?
ಜನತ ನ್ಯಾಯಾಲಯ.
11) ಸತ್ಯಮೇವ ಜಯತೆ ಇರುವ ಉಪನಿಷತ್ ಯಾವುದು?
ಮಂಡೋಕ ಉಪನಿಷತ್.
12) ರಾಷ್ಟ್ರೀಯ ಪಂಚಾಗದಲ್ಲಿ ವರ್ಷದ ಮೊದಲ ತಿಂಗಳು/ಮಾಸ ಯಾವುದು?
ಚೈತ್ರಮಾಸ.
13) ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶವೆಂದು
ಘೋಷಣೆಯಾದ ವರ್ಷ ಯಾವುದು?
01/02/1992.
14) ಭಾರತ ಗಣರಾಜ್ಯದ ಅತಿ ಉನ್ನತ ಅಧಿಕಾರಿ ಯಾರು?
ರಾಷ್ಟ್ರಪತಿ.
15) ಎಂ.ಪಿ. ವಿಸ್ತರಿಸಿರಿ?
ಮೆಂಬರ್ ಆಫ್ ಪಾರ್ಲಿಮೆಂಟ್.
16) ಭಾರತದ ಪ್ರಥಮ ಪ್ರಜೆ ಯಾರು?
ರಾಷ್ಟ್ರಪತಿ.
17) ದೇಶದ ಅತೀ ಉನ್ನತ ನ್ಯಾಯಾಲಯ ಯಾವುದು? ಸರ್ವೋಚ್ಚ ನ್ಯಾಯಾಲಯ(ಸುಪ್ರೀಂಕೊರ್ಟ್).
18) ಸಂವಿಧಾನದ ಹೃದಯ ಯಾವುದು?
ಪ್ರಸ್ತಾವನೆ/ಪೀಠಿಕೆ.
19) ಉಪರಾಷ್ಟ್ರಪತಿಯ ಅಧಿಕಾರವಧಿ ಎಷ್ಟು ವರ್ಷ?
5 ವರ್ಷಗಳು.
20) ರಾಜ್ಯಸಭೆಯ ಸಭಾಧ್ಯಕ್ಷರು ಯಾರು?
ಉಪ ರಾಷ್ಟ್ರಪತಿ.
21) ರಾಷ್ಟ್ರೀಯ ರಕ್ಷಣಾ ಕಾಲೇಜು ಇರುವ ಸ್ಥಳ
ಯಾವುದು?
ನವದೆಹಲಿ.
22) ಭೂಸೇನೆಯ ಪ್ರಧಾನ ಕಛೇರಿ ಎಲ್ಲಿದೆ?
ದೆಹಲಿ.
23) ವಾಯುಪಡೆಯ ಮುಖ್ಯಸ್ಥನನ್ನು ಏನೆಂದು
ಕರೆಯುವರು?
ಏರ್ ಚೀಫ್ ಮಾರ್ಷಲ್.
24) ಭಾರತದ ರಾಷ್ಟ್ರಪತಿಯ ಅಧಿಕೃತ ನಿವಾಸದ ಹೆಸರೇನು?
ರಾಷ್ಟ್ರಪತಿ ಭವನ.
25) ರಾಜ್ಯಸಭೆಯ ಸದಸ್ಯರನ್ನು ಯಾರು ಆಯ್ಕೆ
ಮಾಡುತ್ತಾರೆ?
ವಿಧಾನಸಭೆಯ ಸದಸ್ಯರು (238).
26) ನೆಹರುರವರ ಪ್ರೀತಿಯ ಹೂ ಯಾವುದು?
ಕೆಂಪು ಗುಲಾಬಿ.
27) ಕರ್ನಾಟಕದಲ್ಲಿ ಉಚ್ಚ ನ್ಯಾಯಾಲಯ ಎಲ್ಲಿದೆ?
ಬೆಂಗಳೂರು.
28) ಸಿಬರ್ಡ್ ನೌಕಾನೆಲೆ ಎಲ್ಲಿದೆ?
ಕಾರವಾರ.
29) ವಿಶ್ವದಲ್ಲಿಯೇ 2 ನೇಯ ಅತಿ ದೊಡ್ಡ ಭೂಸೇನೆ
ಇರುವ ದೇಶ ಯಾವುದು?
ಭಾರತ.
30) ಎನ್.ಸಿ.ಸಿ ವಿಸ್ತರಿಸಿರಿ?
ನ್ಯಾಷನಲ್ ಕ್ಯಾಡೇಟ್ ಕೋರ್.
31) ಸಂಸತ್ತಿನ ಕೆಳಮನೆ ಯಾವುದು?
ಲೋಕಸಭೆ.
32) ಲೋಕಸಭೆಯ ಸದಸ್ಯನಾಗಲು ಇರಬೇಕಾದ ಕನಿಷ್ಟ
ವರ್ಷವೆಷ್ಟು?
25.
33) ರಾಷ್ಟ್ರಪತಿ ಆಗಲು ಇರಬೇಕಾದ ಕನಿಷ್ಟ ವಯಸ್ಸು ಎಷ್ಟು?
35.
34) ವಿಧಾನ ಪರಿಷತ್ತಿನ ಸದಸ್ಯರ ಅಧಿಕಾರವಧಿ ಎಷ್ಟು
ವರ್ಷಗಳು?
6.
35) ಭಾರತದಲ್ಲಿ ತನ್ನದೇ ಯಾದ ಆಂತರಿಕ ಸಂವಿಧಾನ
ಹೊಂದಿರುವ ರಾಜ್ಯ ಯಾವುದು?
ಜಮ್ಮು&ಕಾಶ್ಮೀರ.
36) ಭಾರತದ ಸರ್ವೋಚ್ಚ ನ್ಯಾಯಾಲಯ ಎಲ್ಲಿದೆ?
ದೆಹಲಿ.
37) ನಮ್ಮ ರಾಷ್ಟ್ರಧ್ವಜದ ಉದ್ಧ- ಅಗಲಗಳ
ಅನುಪಾತವೇನು?
3:2.
38) ಭಾರತೀಯ ಸಂಸ್ಕೃತಿಯ ನಿಲುವೇನು?
ಬಾಳು,ಬಾಳುಗೊಡು.
39) ಭಾರತ ದೇಶದಲ್ಲಿ ಒಟ್ಟು ಎಷ್ಟು ಉಚ್ಚ ನ್ಯಾಯಾಲಯಗಳಿವೆ?
24.
40) ರಾಷ್ಟ್ರಪತಿ ಭವನದಲ್ಲಿರುವ ಕೊಠಡಿಗಳು
ಎಷ್ಟು?
340.
41) ರಾಷ್ಟ್ರಪತಿ ಭವನ ಪೂರ್ಣಗೊಂಡ ವರ್ಷ?
1929.
42) ಎಮ್.ಎಲ್.ಸಿ ವಿಸ್ತರಿಸಿರಿ?
ಮೆಂಬರ್ ಆಫ್ ಲೆಜೆಸ್ಲೆಟಿವ್ ಕೌನ್ಸಿಲ್.
43) ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ
ದೇಶ ಯಾವುದು?
ಭಾರತ.
44) ಭಾರತದ ಸಂವಿಧಾನದಲ್ಲಿನ ಪರಿಚ್ಛೇದಗಳು ಎಷ್ಟು?
12.
45) ವ್ಯಕ್ತಿ ತನ್ನ ದೇಶಕ್ಕಾಗಿ ಮಾಡಬೇಕಾದ ಕೆಲಸವೇ -----?
ಮೂಲಭೂತ ಕರ್ತವ್ಯ.
46) ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರು ಯಾರು?
ಡಾ.ಬಿ.ಆರ್.ಅಂಬೇಡ್ಕರ್.
47) ಕರ್ನಾಟಕದಲ್ಲಿ ಪಶುಹತ್ಯೆ ನಿಷೇಧ ಕಾಯ್ದೆ ಜಾರಿಗೆ
ಬಂದದ್ದು ಯಾವಾಗ?
1964.
48) ವಿಧಾನ ಸಭೆಯ ಸದಸ್ಯರ ಅಧಿಕಾರವಧಿ ಎಷ್ಟು
ವರ್ಷಗಳು?
5.
49) ರಾಷ್ಟ್ರೀಯ ಪಂಚಾಂಗವನ್ನು ಸಿದ್ದಗೊಳಿಸಿದ ವಿಜ್ಞಾನಿ ಯಾರು?
ಮೇಘನಾದ ಸಹಾ.
50) ನಮ್ಮ ದೇಶದ ಹಾಡು ಯಾವುದು?
ವಂದೇ ಮಾತರಂ.
51) "ವಂದೇ ಮಾತರಂ" ಗೀತೆ ರಚಿಸಿದವರು
ಯಾರು?
ಬಂಕಿಮ ಚಂದ್ರ ಚಟರ್ಜಿ.
52) ಭಾರತದ ಸಂವಿಧಾನವನ್ನು ಸಿದ್ದಪಡಿಸಿದ ವಿಶೇಷ ಸಭೆ
ಯಾವುದು?
ಸಂವಿಧಾನ ಸಭೆ.
53) ನೇರವಾಗಿ ಸಂವಿಧಾನದಿಂದ ನಾಗರಿಕರಿಗೆ
ಕೊಡಲ್ಪಟ್ಟ ಹಕ್ಕುಗಳೇ ------?
ಮೂಲಭೂತ ಹಕ್ಕುಗಳು.
54) ಭಾರತದ ಸಂವಿಧಾನವು 1950 ರಿಂದ 2006 ರ
ವರೆಗೆ ಎಷ್ಟು ಬಾರಿ ತಿದ್ದುಪಡಿ ಮಾಡಲಾಗಿದೆ?
97 ಬಾರಿ.
55) ಭಾರತದಲ್ಲಿ ಎರಡು ಸದನಗಳನ್ನು ಒಳಗೊಂಡಿರುವ ರಾಜ್ಯಗಳು ಎಷ್ಟು?
7 (ದ್ವಿಸದನ ಪದ್ದತಿ).
56) ರಾಜ್ಯ ಸಭೆಯ ಸದಸ್ಯರಾಗಲು ಇರಬೇಕಾದ ಕನಿಷ್ಟ
ವಯಸ್ಸು ಎಷ್ಟು?
30 ವರ್ಷಗಳು.
57) ಎಮ್.ಎಲ್.ಎ ವಿಸ್ತರಿಸಿರಿ?
ಮೆಂಬರ್ ಆಫ್ ಲೆಜೆಸ್ಲೆಟಿವ್ ಆಸೆಂಬ್ಲಿ.
🌹 ವಿಷಯ - *ಪ್ರಚಲಿತ ಘಟನೆಗಳು
೧) *ಇತ್ತೀಚೆಗೆ ವಿಧಾನ ಪರಿಷತ್ತಿನ ಸಭಾನಾಯಕರಾಗಿ ನೇಮಕಗೊಂಡವರು ಯಾರು*?
೧) ಜಿ ಪರಮೇಶ್ವರ್
೨) ಆರ್ ವಿ ದೇಶಪಾಂಡೆ
೩) ಎಂ.ಆರ್ ಸೀತಾರಾಮ್
೪) ಎ ಮಂಜು
👉 ೧) ೩
೨) *ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದ ಕೆಲ ಹೇಳಿಕೆಗಳನ್ನು ಗಮನಿಸಿರಿ.*
*ಹೇಳಿಕೆ-1*- 83 ನೇ ಕನ್ನಡ ಸಾಹಿತ್ಯ ಸಮ್ಮೇಳನ ಚಂದ್ರಶೇಖರ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲಿ ಜರುಗಿತು
*ಹೇಳಿಕೆ-2*- 84 ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿದ್ಯಾಕಾಶಿ ಎಂದೇ ಪ್ರಸಿದ್ಧವಾಗಿರುವ ಧಾರವಾಡದಲ್ಲಿ ನಡೆಯಲಿದೆ
*ಸಂಕೇತಗಳ ಸಹಾಯದಿಂದ ಸರಿ ಆಯ್ಕೆ ಗುರುತಿಸಿ*
೧) 1 ಸರಿ. 2ತಪ್ಪು
೨) 1 ತಪ್ಪು 2ಸರಿ
೩) 1 ಸರಿ 2ಸರಿ
೪) 1 ತಪ್ಪು 2ಸರಿ
👉 ೨) ೩
೩) *ಜಮ್ಮು ಕಾಶ್ಮೀರದ ಮೇಲೆ ನಿರಂತರ ಸಂಭಾಷಣೆ ನಡೆಸಲು ಭಾರತ ಸರ್ಕಾರದ ಪ್ರತಿನಿಧಿಯಾಗಿ ನೇಮಕಗೊಂಡವರು ಯಾರು*?
೧) ಸೈಯದ್ ಆಸಿಫ್ ಇಬ್ರಾಹಿಂ
೨) ಕೆ.ಕೆ ಪೌಲ್
೩) ರಾಜೀವ್ ಜೈನ್
೪) ದಿನೇಶ್ವರ ಶರ್ಮಾ
👉 ೩) ೪
ಬಹಮನಿ ಸಾಮ್ರಾಜ್ಯ 1. ಬಹಮನಿ ಸಾಮ್ರಾಜ್ಯ ಕಾಲ - ಕ್ರಿ.ಶ.1347 – 1527
2. ಕರ್ನಾಟಕದಲ್ಲಿ ಸ್ಥಾಪಿತವಾದ ಮೊದಲ ಮುಸ್ಲಿಂ ಸಾಮ್ರಾಜ್ಯ - ಬಹಮನಿ ಸಾಮ್ರಾಜ್ಯ
3. ಸ್ಥಾಪಕ - ಅಲ್ಲಾವುದ್ದೀನ್ ಹಸನ್ ಗಂಗೂ ಮತ್ತೊಂದು ಹೆಸರು - ಜಾಫರ್ ಖಾನ್
4. ಬಹಮನಿ ಸಾಮ್ರಾಜ್ಯ ಸ್ಥಾಪನೆ - 1347 ಆಗಸ್ಟ್ 3
5. ಬಹಮನಿ ಸಾಮ್ರಾಜ್ಯ ಆರಂಭದ ರಾಜಧಾನಿ - ಗುಲ್ಬರ್ಗ
6. ಗುಲ್ಬರ್ಗದ ಪ್ರಾಚೀನ ಹೆಸರು - ಅಹ್ ಸಾನಾಬಾದ್
7. ನಂತರದ ರಾಜಧಾನಿ - ಬೀದರ್
8. ಸ್ಮಾರಕ ತಯಾರಿಸಲು ಬಳಸಿದ ಶಿಲ್ಪಿಗಳು - ಪರ್ಶಿಯಾದವರು
ಆಧಾರಗಳು
9. ತಾರಿಕ್ - ಏ - ಪೆರಿಸ್ತಾ - ಫೆರಿಸ್ತಾ
10. ಬಹರಾಮ್ - ಇ - ಮಾಸಿರ್ - ತಬತಬ
11. ಫುತ್ - ಉಸ್ - ಸಲಾತಿನ್ - ಇಸಾಮಿ
12. ತಬಕಾತ್ - ಇ - ಅತ್ತರಿ - ನಿಜಾಮುದ್ದೀನ್ ತಬಾಕಾತ್
13. ತಾಜ್ - ಕೀಸರ್ - ಉಲ್ ಮುಲ್ಕ್ - ಪೀರೋಜ್
14. ಮಾನಿಜರ್ - ಉಲ್ - ಇನ್ಪಾ - ಮಹಮ್ಮದ್ ಗವಾನ್
15. ನಿಕೆಟಿನ್ - ( ರಷ್ಯಾದ ಪ್ರವಾಸಿ ) ಬರವಣಿಗೆಗಳು
ರಾಜಕೀಯ ಇತಿಹಾಸ
16. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ( 1347 – 1358 ) ಬಹಮನಿ ವಂಶದ ಸ್ಥಾಪಕ .
17. ಎರಡನೇ ಅಲೆಗ್ಸಾಂಡರ್ ಎಂದು ನಾಣ್ಯ ಟಂಕಿಸಿದವನು - ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ
18. ಅಲ್ಲಾವುದ್ದಿನ್ ಹಸನ್ ಗಂಗೂ ಬಹಮನ್ ಷಾ ಈತನ ಆಸ್ಥಾನ ಕವಿ - ಇಸಾಮಿ
19. ಒಂದನೇ ಮಹಮ್ಮದ್ ಷಾ ( 1358 – 1375 ) ಈತ ಹಸನ್ ಗಂಗೂನ ಮಗ
20. ಒಂದನೇ ಮಹಮ್ಮದ್ ಷಾ ಈತ ಗುಲ್ಬರ್ಗದಲ್ಲಿ ಅತಿದೊಡ್ಡ “ ಜೂಮ್ಮ ಮಸೀದಿ ” ಯನ್ನು ನಿರ್ಮೀಸಿದ
21. ಒಂದನೇ ಮಹಮ್ಮದ್ ಷಾ ಈತನ ಆಸ್ಥಾನ ಕವಿಗಳು - ಜೈನುದ್ದೀನ್ ಪೌಲತಾಬಾದಿ ಹಾಗೂ ನಿಜಾಮುದ್ದೀನ್ ಬರಾನಿ
22. ಎರಡನೇ ಮಹಮ್ಮದ ಷಾ - ( 1377 – 1397 ) ಈತ ಅರಿಸ್ಟಾಟಲ್ ಎಂಬ ನಾಮದ್ಯೇಯಕ್ಕೆ ಪಾತ್ರನಾದನು
23. ಎರಡನೇ ಮಹಮ್ಮದ ಷಾ ಈತನ ಆಸ್ಥಾನದ ಕವಿ - ಹಫೀಜ್
24. ಫೀರೋಜ್ ಷಾ ( 1397 – 1422 ) ಬಹಮನಿ ಸುಲ್ತಾನದಲ್ಲೆ ಅತ್ಯಂತ ಶ್ರೇಷ್ಠ ಸುಲ್ತಾನ್
25. ಫೀರೋಜ್ ಷಾ ಪರ್ತಾ ಎಂಬುವವಳನ್ನ ಮೋಹಸಿ ವಿವಾಹವಾದನು
26. ಫೀರೋಜ್ ಷಾ ಹಸನ್ ಗಿಲಾನಿ ಈತನ ಆಸ್ಥಾನದ ಶ್ರೇಷ್ಠ ಕವಿ
27. ಫೀರೋಜ್ ಷಾ ಈತನ ಮುಖಂಡತ್ವದಲ್ಲಿ ದೌಲತಾ ಬಾದಿನಲ್ಲಿ ಒಂದು ಖಗೋಳ ವೀಕ್ಷಾಣಾಲಯಾವನ್ನ ತೆರೆಯಲಾಯಿತು
28. ಫೀರೋಜ್ ಷಾ ಈತ ಷಾನು - ಗುಲ್ಬರ್ಗದಲ್ಲಿ ಒಂದು ಸುಂದರ ಜುಮ್ಮಾ ಮಸೀದಿ ಯನ್ನು ನಿರ್ಮೀಸಿದನು
29. ಫೀರೋಜ್ ಷಾ ಈತ ಭೀಮಾ ನದಿಯ ದಂಡೆಯ ಮೇಲೆ ತನ್ನ ಹೆಸರಿನಲ್ಲಿ ಫೀರೋಜ್ ಬಾದ್ ನಗರವನ್ನು ನಿರ್ಮಿಸಿದನು
30. 1 ನೇ ಅಹಮದ್ ಷಾ - ( 1422 – 1436 ) 14422 ರಲ್ಲಿ ರಾಜಧಾನಿಯನ್ನು ಗುಲ್ಬರ್ಗದಿಂದ ಬೀದರ್ ಗೆ ಬದಲಾಯಿಸಿದನು
31. 1 ನೇ ಅಹಮದ್ ಷಾ ಈತನನ್ನ ಜನರು ವಾಲಿ ಎಂದು ಕರೆಯುತ್ತದ್ದರು
32. 1 ನೇ ಅಹಮದ್ ಷಾ ಇವನ ಆಸ್ಥಾನದಲ್ಲಿ ಪರ್ಶಿಯನ್ ಕವಿ - ಅಜರಿ
33. ಈತನ ಕೃತಿ - ಬಹಮನ್ ನಾಮ
34. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ( 1436 1458 ) ಈತ ಬೀದರ್ ನಲ್ಲಿ ಒಂದು ವೈದ್ಯಲಾಯವನ್ನು ಸ್ಥಾಪಿಸಿದ
35. 2 ನೇ ಅಲ್ಲಾವುದ್ದೀನ್ ಅಹಮ್ಮದ್ ಷಾ ಈತ ಜಲೀಂ ( ದಬ್ಬಾಳಿಕೆ ರಾಜ ) ಎಂದೇ ಹೆಸರಾಗಿದ್ದ .
36. ಮಹಮ್ಮದ್ ಗವಾನ್ ( 1411 – 1481 ) 1411 ರಲ್ಲಿ ಪರ್ಶಿಯಾದ “ ಗವಾನ್ ” ( ಗಿಲಾನ್ ಗ್ರಾಮ ) ದಲ್ಲಿ ಜನಿಸಿದನು.
37. ಮಹಮ್ಮದ್ ಗವಾನ್ ಈತನ ಬಿರುದು - ಖ್ವಾಜಾ - ಇ - ಜಹಾನ್
38. ಮಹಮ್ಮದ್ ಗವಾನ್ ಈತ ಒರಿಸ್ಸಾದ ದಂಗೆಯನ್ನು ಅಡಗಿಸಿ ಅಲ್ಲಿನ ಹಿಂದೂ ದೇವಾಲಯವನ್ನು ದ್ವಂಸ ಮಾಡಿ “ ಘಾಜಿ ” ಎಂಬ ಬಿರುದನ್ನ ಪಡೆದುಕೊಂಡನು
39. ಮಹಮ್ಮದ್ ಗವಾನ್ ಈತನ ಮತ್ತೊಂದು ಬಿರುದು - ಲಷ್ಕರೆ
40. ಮಹಮ್ಮದ್ ಗವಾನ್ ಈತ ಬೀದರ್ ನಲ್ಲಿ 1472 ರಲ್ಲಿ “ ಗವಾನ್ ಮದರಸಾ ” ಎಂಬ ಕಾಲೇಜನ್ನ ನಿರ್ಮಿಸಿದನು
41. ಮಹಮ್ಮದ್ ಗವಾನ್ ಈತ ರಿಯಾಜ್ - ಉನ್ - ಇನ್ಫಾ , ಮಾನುಜರುಲ್ ಇನ್ಫಾ ಮತ್ತು ದಿವಾನ್ - ಇ- ಲಷ್ಕರ್ ಎಂಬ ಕೃತಿಯನ್ನು ರಚಿಸಿದನು
42. ಏಪ್ರಿಲ್ 15 . 1481 ರಲ್ಲಿ ಗವಾನನಿಗೆ ಗಲ್ಲು ಶಿಕ್ಷೆಯಾಯಿತು
ಬಹಮನಿ ಸುಲ್ತಾನರ ಕೊಡುಗೆಗಳು
43. ಕೇಂದ್ರದಲ್ಲಿ ಸುಲ್ತಾನನೇ ಸರ್ವೋಚ್ಚ ಅಧಿಕಾರಿ -
44. ಸುಲ್ತಾನನ್ನ “ ಭೂಮಿಯ ಮೇಲಿನ ದೇವರ ಅಧಿಕಾರಿ ’ ಎಂದು ನಂಬಲಾಗಿತ್ತು .
ಮಂತ್ರಿ ಮಂಡಲ
45. ವಕೀಲ್ - ಉಸ್ - ಸುಲ್ತಾನ್ - ಪ್ರಧಾನ ಮಂತ್ರಿ
46. ಅಮೀರ್ - ಇ- ಜುಮ್ಲಾ - ಅರ್ಥ ಸಚಿವ
47. ವಜೀರ್ - ಇ- ಅಶ್ರಫ್ - ವಿದೇಶಾಂಗ ಮಂತ್ರಿ
48. ಅಮೀರ್ - ಉಲ್ - ಉಮ್ರಾ - ಮಹಾದಂಡ ನಾಯಕ
49. ವಜೀರ್ - ಇ - ಕುಲ್ - - ಪೇಶ್ವೆ ಮಂತ್ರಿ
50. ಖಾಜಿ - ನ್ಯಾಯಾಧೀಶ
51. ಸದರ್ ಇ - ಜಹಾನ್ - ನ್ಯಾಯಾಡಳಿತ ಮಂತ್ರಿ
52. ನಜೀರ್ - ಮುಖ್ಯ ಲೆಕ್ಕಾಧಿಕಾರಿ
53. ಕೊತ್ವಾಲ - ನರ ರಕ್ಷಕ
54. ಪ್ರಾಂತ್ಯದ ಹೆಸರು - ತರಫ್
55. ಸರಕಾರ - ಜಿಲ್ಲೆ
56. ರಗಣ - ತಾಲ್ಲೂಕ್
57. ಅನಿಫ್ - ಜಿಲ್ಲೆಯ ಅಧಿಕಾರಿ
58. ದೇಸಾಯಿ - ಪರಗಣಗಳ ಅಧಿಕಾರಿ
59. ಮುಕ್ಕಣಗೌಡ - ಗ್ರಾಮದ ಅಧಿಕಾರಿ
60. ಮಕ್ ದಾಬ್ - ಶಿಕ್ಷಣ ಕೇಂದ್ರ
61. ಫಿಕಾರ್ ನಾಮಾ ಕೃತಿಯ ಕರ್ತೃ - ಬಂದೇ ನವಾಜ್
62. 1 ನೇ ಮಹಮ್ಮದ್ ಷಾ ನಿರ್ಮಿಸಿದ ಜುಮ್ಮಾ ಮಸೀದಿಯ ಶಿಲ್ಪಿ - ರಫಿ ಕ್ಷಾಜಿನ್
Extra Tips
63. ಇವರ ಕಾಲದ ಶೈಲಿಯನ್ನು “ ಸಾರ್ಸನಿಕ್ ಶೈಲಿ ” ಎಂದು ಕರೆಯಲಾಗಿದೆ
64. ಗುಲ್ಬರ್ಗದ ಕೋಟೆಯನ್ನು ಮೊದಲೇ ಅಲ್ಲಾವುದ್ದೀನನ ಕಾಲದಲ್ಲಿಲ ನಿರ್ಮಿಸಲಾಯಿತು
65. ಗುಲ್ಬರ್ಗಾದ ಸಮಾಧಿಗಳಲ್ಲಿ ಪ್ರಸಿದ್ದವಾದುದು - ಬಂದೇ ನವಾಜ್ ದರ್ಗಾ
66. ಮಹಮ್ಮದ್ ಗವಾನ್ ನು 1472 ರಲ್ಲಿ ನಿರ್ಮಿಸಿದ ಮದ್ರಸಾ ಕಾಲೇಜು ಭಾರತೀಯ ಮತ್ತು ಸರ್ಸಾನಿಕ್ ಶೈಲಿಯ ಸಂಗಮವಾಗಿದೆ
67. ಮಹಮ್ಮದ್ ಗವಾನ್ ನ ಕಾಲದಲ್ಲಿ ಆರಂಭಿಸಿಲಾದ ಮಿಶ್ರ ಲೋಹದ ಕಲೆ - ಬೀದರಿ ಕಲೆ
68. ಬೀದರಿ ಕಲೆಯಲ್ಲಿ ಅನುಸರಿಸಲಾದ ಬೆಳ್ಳಿಯ ರೇಖೆಗಳನ್ನು - ಟೆಹ್ನಿಷಾನ್ ಎಂದು ಕರೆಯುವರು
69. ಬೀದರಿ ಕಲೆಯಲ್ಲಿ ಉಬ್ಬಾದ ರೇಖೆಗಳನ್ನು - ಜರ್ನಿಪಾನ್ ಎಂದು ಕರೆಯುವರು
70. ಅಮೀರ್ ಉಲ್ ಉಮ್ರಾ - ಕೇಂದ್ರ ಸೇನಾಪತಿ
71. ಲಷ್ಕರ್ ಸೇನಾ ವಸತಿ ಪ್ರದೇಶಗಳನ್ನ ನೋಡುತ್ತಿದವನು
72. ತೋಶಕ್ ಖಾನ್ - ಶಸ್ತ್ರಾಸ್ತ್ರ ಮತ್ತು ಸಮವಸ್ತ್ರ ಕಛೇರಿ
73. ಫಿಕಾರ್ ಘರ್ - ಸುಲ್ತಾನನ ಬೇಟೆ ಸಲಕರಣಿ ಒದಗಿಸುವ ಕಛೇರಿ
74. ಮೀರ್ ಭಕ್ಷಿ ಮತ್ತು ಸದ್ರುಷಾ ಶರೀಫ್ - ಅರಬ್ಬಿ ಭಾಷೆಯ ಪಂಡಿತರು
75. ಅಲಿಮುದ್ದೀನ್ ಮತ್ತು ಹಕೀಂ ನಾಸಿರುದ್ದೀನ್ - ಹೆಸರಾಂತ ಆಸ್ಥಾನ ವೈದ್ಯರು
76. ಇಬ್ರಾಹಿಂ ನಾಮ ಕೃತಿಯ ಕ್ರತೃ - ಅಬ್ದುಲ್
77. ಹಸನ್ ಗಂಗು ಗುಲ್ಬರ್ಗಕ್ಕೆ ಇಟ್ಟ ಹೆಸರು - ಹಸನ್ ಬಾದ್
78. ದಕ್ಷಿಣ ಭಾರತದಲ್ಲಿ ಮೊದಲು ಸಂಘಟಿತ ಆಡಳಿತ ಸ್ಥಾಪಿಸಿದ ಮುಸ್ಲಿಂ - ಮಹಮ್ಮದ್ ಬಿನ್ ತುಘಲಕ್
79. ಹಸನ್ ಗಂಗು - ಪರ್ಶಿಯಾದವನು
80. ಹಸನ್ ಗಂಗು - ಮಹಮ್ಮದ್ ಬಿನ್ ತುಘಲಕ್ ನ ಅಮೀರನಾಗಿದ್ದ
81. ಮಹಮ್ಮದ್ ಗವಾನ್ ನ ತಂದೆಯ ಹೆಸರು - ಜಲಾಲುದ್ದೀನ್ ಮಹಮ್ಮದ್
82. ಬಹಮನಿ ಸುಲ್ತಾನರ ಪ್ರಮುಖ ವಾಸ್ತುಶಿಲ್ಪ ಕೇಂದ್ರಗಳು - ಬೀದರ್ ಮತ್ತು ಗುಲ್ಬರ್ಗ
83. ಮಹಮ್ಮದ್ ಗವಾನ್ ನ ಮೊದಲ ಹೆಸರು - ಮಹಮ್ಮದ್ ಉದಿನ್ - ಅಹಮ್ಮದ್
84. ಬಹಮನಿ ರಾಜ್ಯದ ಕೊನೆಯ ಸುಲ್ತಾನ - ಕಲೀಮುಲ್ಲ
85. ಬಹಮನಿ ರಾಜ್ಯದಿಂದ ಹೊರಗೆ ಬಂದ ಮೊದಲ ಷಾಹಿ ರಾಜ್ಯ - ಬಿರಾರ್
86. ಬಹಮನಿ ರಾಜ್ಯದಿಂದ ಹೊರಗೆ ಬಂದ ಎರಡನೇ ಷಾಹಿ ರಾಜ್ಯ - ಬಿಜಾಪುರ
87. ಬಹಮನಿ ಸುಲ್ತಾನ ಆಡಳಿತ ಭಾಷೆ - ಪರ್ಶಿಯನ್
🔴ವಿಷಯ - ರಾಜ್ಯಶಾಸ್ತ್ರ🔴
1) ಭಾರತದ ಪ್ರಥಮ ಕಾನೂನು ಮಂತ್ರಿ ಯಾರು?
ಡಾ.ಬಿ.ಆರ್.ಅಂಬೇಡ್ಕರ್(1947-50).
2) ಸಂವಿಧಾನದಲ್ಲಿರುವ ಒಟ್ಟು ಮೂಲಭೂತ ಕರ್ತವ್ಯಗಳು
ಎಷ್ಟು?
11.
3) ಭಾರತದ ರಕ್ಷಣಾ ಪಡೆಗಳ ಅಧಿಕಾರ ಇರುವುದು ಯಾರಲ್ಲಿ?
ರಾಷ್ಟ್ರಪತಿ.
4) ಭೂ ಸೇನೆಯ ಮುಖ್ಯಸ್ಥನನ್ನು ಏನೆಂದು ಕರೆಯುವರು?
ಜನರಲ್.
5) ನೌಕಾದಳದ ಮುಖ್ಯ ಕಛೇರಿ ಎಲ್ಲಿದೆ?
ದೆಹಲಿ.
6) ಕರ್ನಾಟಕದಲ್ಲಿರುವ ಪದ್ದತಿ ಯಾವುದು?
ದ್ವಿಸದನ ಪದ್ಧತಿ.
7) ರಾಜ್ಯಪಾಲರನ್ನು ನೇಮಕ ಮಾಡುವವರು ಯಾರು?
ರಾಷ್ಟ್ರಪತಿ.
8) ಅಶೋಕ ಚಕ್ರದ ಸಂಕೇತವೇನು?
ನಿರಂತರ ಚಲನೆ.
9) ರಾಷ್ಟ್ರಧ್ವಜವು ಯಾವ ಆಕಾರದಲ್ಲಿದೆ?
ಆಯತ.
10) ಲೋಕ ಅದಾಲತ್ ಇದರ ಮತ್ತೊಂದು ಹೆಸರೇನು?
ಜನತ ನ್ಯಾಯಾಲಯ.
11) ಸತ್ಯಮೇವ ಜಯತೆ ಇರುವ ಉಪನಿಷತ್ ಯಾವುದು?
ಮಂಡೋಕ ಉಪನಿಷತ್.
12) ರಾಷ್ಟ್ರೀಯ ಪಂಚಾಗದಲ್ಲಿ ವರ್ಷದ ಮೊದಲ ತಿಂಗಳು/ಮಾಸ ಯಾವುದು?
ಚೈತ್ರಮಾಸ.
13) ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶವೆಂದು
ಘೋಷಣೆಯಾದ ವರ್ಷ ಯಾವುದು?
01/02/1992.
14) ಭಾರತ ಗಣರಾಜ್ಯದ ಅತಿ ಉನ್ನತ ಅಧಿಕಾರಿ ಯಾರು?
ರಾಷ್ಟ್ರಪತಿ.
15) ಎಂ.ಪಿ. ವಿಸ್ತರಿಸಿರಿ?
ಮೆಂಬರ್ ಆಫ್ ಪಾರ್ಲಿಮೆಂಟ್.
16) ಭಾರತದ ಪ್ರಥಮ ಪ್ರಜೆ ಯಾರು?
ರಾಷ್ಟ್ರಪತಿ.
17) ದೇಶದ ಅತೀ ಉನ್ನತ ನ್ಯಾಯಾಲಯ ಯಾವುದು? ಸರ್ವೋಚ್ಚ ನ್ಯಾಯಾಲಯ(ಸುಪ್ರೀಂಕೊರ್ಟ್).
18) ಸಂವಿಧಾನದ ಹೃದಯ ಯಾವುದು?
ಪ್ರಸ್ತಾವನೆ/ಪೀಠಿಕೆ.
19) ಉಪರಾಷ್ಟ್ರಪತಿಯ ಅಧಿಕಾರವಧಿ ಎಷ್ಟು ವರ್ಷ?
5 ವರ್ಷಗಳು.
20) ರಾಜ್ಯಸಭೆಯ ಸಭಾಧ್ಯಕ್ಷರು ಯಾರು?
ಉಪ ರಾಷ್ಟ್ರಪತಿ.
21) ರಾಷ್ಟ್ರೀಯ ರಕ್ಷಣಾ ಕಾಲೇಜು ಇರುವ ಸ್ಥಳ
ಯಾವುದು?
ನವದೆಹಲಿ.
22) ಭೂಸೇನೆಯ ಪ್ರಧಾನ ಕಛೇರಿ ಎಲ್ಲಿದೆ?
ದೆಹಲಿ.
23) ವಾಯುಪಡೆಯ ಮುಖ್ಯಸ್ಥನನ್ನು ಏನೆಂದು
ಕರೆಯುವರು?
ಏರ್ ಚೀಫ್ ಮಾರ್ಷಲ್.
24) ಭಾರತದ ರಾಷ್ಟ್ರಪತಿಯ ಅಧಿಕೃತ ನಿವಾಸದ ಹೆಸರೇನು?
ರಾಷ್ಟ್ರಪತಿ ಭವನ.
25) ರಾಜ್ಯಸಭೆಯ ಸದಸ್ಯರನ್ನು ಯಾರು ಆಯ್ಕೆ
ಮಾಡುತ್ತಾರೆ?
ವಿಧಾನಸಭೆಯ ಸದಸ್ಯರು (238).
26) ನೆಹರುರವರ ಪ್ರೀತಿಯ ಹೂ ಯಾವುದು?
ಕೆಂಪು ಗುಲಾಬಿ.
27) ಕರ್ನಾಟಕದಲ್ಲಿ ಉಚ್ಚ ನ್ಯಾಯಾಲಯ ಎಲ್ಲಿದೆ?
ಬೆಂಗಳೂರು.
28) ಸಿಬರ್ಡ್ ನೌಕಾನೆಲೆ ಎಲ್ಲಿದೆ?
ಕಾರವಾರ.
29) ವಿಶ್ವದಲ್ಲಿಯೇ 2 ನೇಯ ಅತಿ ದೊಡ್ಡ ಭೂಸೇನೆ
ಇರುವ ದೇಶ ಯಾವುದು?
ಭಾರತ.
30) ಎನ್.ಸಿ.ಸಿ ವಿಸ್ತರಿಸಿರಿ?
ನ್ಯಾಷನಲ್ ಕ್ಯಾಡೇಟ್ ಕೋರ್.
31) ಸಂಸತ್ತಿನ ಕೆಳಮನೆ ಯಾವುದು?
ಲೋಕಸಭೆ.
32) ಲೋಕಸಭೆಯ ಸದಸ್ಯನಾಗಲು ಇರಬೇಕಾದ ಕನಿಷ್ಟ
ವರ್ಷವೆಷ್ಟು?
25.
33) ರಾಷ್ಟ್ರಪತಿ ಆಗಲು ಇರಬೇಕಾದ ಕನಿಷ್ಟ ವಯಸ್ಸು ಎಷ್ಟು?
35.
34) ವಿಧಾನ ಪರಿಷತ್ತಿನ ಸದಸ್ಯರ ಅಧಿಕಾರವಧಿ ಎಷ್ಟು
ವರ್ಷಗಳು?
6.
35) ಭಾರತದಲ್ಲಿ ತನ್ನದೇ ಯಾದ ಆಂತರಿಕ ಸಂವಿಧಾನ
ಹೊಂದಿರುವ ರಾಜ್ಯ ಯಾವುದು?
ಜಮ್ಮು&ಕಾಶ್ಮೀರ.
36) ಭಾರತದ ಸರ್ವೋಚ್ಚ ನ್ಯಾಯಾಲಯ ಎಲ್ಲಿದೆ?
ದೆಹಲಿ.
37) ನಮ್ಮ ರಾಷ್ಟ್ರಧ್ವಜದ ಉದ್ಧ- ಅಗಲಗಳ
ಅನುಪಾತವೇನು?
3:2.
38) ಭಾರತೀಯ ಸಂಸ್ಕೃತಿಯ ನಿಲುವೇನು?
ಬಾಳು,ಬಾಳುಗೊಡು.
39) ಭಾರತ ದೇಶದಲ್ಲಿ ಒಟ್ಟು ಎಷ್ಟು ಉಚ್ಚ ನ್ಯಾಯಾಲಯಗಳಿವೆ?
24.
40) ರಾಷ್ಟ್ರಪತಿ ಭವನದಲ್ಲಿರುವ ಕೊಠಡಿಗಳು
ಎಷ್ಟು?
340.
41) ರಾಷ್ಟ್ರಪತಿ ಭವನ ಪೂರ್ಣಗೊಂಡ ವರ್ಷ?
1929.
42) ಎಮ್.ಎಲ್.ಸಿ ವಿಸ್ತರಿಸಿರಿ?
ಮೆಂಬರ್ ಆಫ್ ಲೆಜೆಸ್ಲೆಟಿವ್ ಕೌನ್ಸಿಲ್.
43) ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ
ದೇಶ ಯಾವುದು?
ಭಾರತ.
44) ಭಾರತದ ಸಂವಿಧಾನದಲ್ಲಿನ ಪರಿಚ್ಛೇದಗಳು ಎಷ್ಟು?
12.
45) ವ್ಯಕ್ತಿ ತನ್ನ ದೇಶಕ್ಕಾಗಿ ಮಾಡಬೇಕಾದ ಕೆಲಸವೇ -----?
ಮೂಲಭೂತ ಕರ್ತವ್ಯ.
46) ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರು ಯಾರು?
ಡಾ.ಬಿ.ಆರ್.ಅಂಬೇಡ್ಕರ್.
47) ಕರ್ನಾಟಕದಲ್ಲಿ ಪಶುಹತ್ಯೆ ನಿಷೇಧ ಕಾಯ್ದೆ ಜಾರಿಗೆ
ಬಂದದ್ದು ಯಾವಾಗ?
1964.
48) ವಿಧಾನ ಸಭೆಯ ಸದಸ್ಯರ ಅಧಿಕಾರವಧಿ ಎಷ್ಟು
ವರ್ಷಗಳು?
5.
49) ರಾಷ್ಟ್ರೀಯ ಪಂಚಾಂಗವನ್ನು ಸಿದ್ದಗೊಳಿಸಿದ ವಿಜ್ಞಾನಿ ಯಾರು?
ಮೇಘನಾದ ಸಹಾ.
50) ನಮ್ಮ ದೇಶದ ಹಾಡು ಯಾವುದು?
ವಂದೇ ಮಾತರಂ.
51) "ವಂದೇ ಮಾತರಂ" ಗೀತೆ ರಚಿಸಿದವರು
ಯಾರು?
ಬಂಕಿಮ ಚಂದ್ರ ಚಟರ್ಜಿ.
52) ಭಾರತದ ಸಂವಿಧಾನವನ್ನು ಸಿದ್ದಪಡಿಸಿದ ವಿಶೇಷ ಸಭೆ
ಯಾವುದು?
ಸಂವಿಧಾನ ಸಭೆ.
53) ನೇರವಾಗಿ ಸಂವಿಧಾನದಿಂದ ನಾಗರಿಕರಿಗೆ
ಕೊಡಲ್ಪಟ್ಟ ಹಕ್ಕುಗಳೇ ------?
ಮೂಲಭೂತ ಹಕ್ಕುಗಳು.
54) ಭಾರತದ ಸಂವಿಧಾನವು 1950 ರಿಂದ 2006 ರ
ವರೆಗೆ ಎಷ್ಟು ಬಾರಿ ತಿದ್ದುಪಡಿ ಮಾಡಲಾಗಿದೆ?
97 ಬಾರಿ.
55) ಭಾರತದಲ್ಲಿ ಎರಡು ಸದನಗಳನ್ನು ಒಳಗೊಂಡಿರುವ ರಾಜ್ಯಗಳು ಎಷ್ಟು?
7 (ದ್ವಿಸದನ ಪದ್ದತಿ).
56) ರಾಜ್ಯ ಸಭೆಯ ಸದಸ್ಯರಾಗಲು ಇರಬೇಕಾದ ಕನಿಷ್ಟ
ವಯಸ್ಸು ಎಷ್ಟು?
30 ವರ್ಷಗಳು.
57) ಎಮ್.ಎಲ್.ಎ ವಿಸ್ತರಿಸಿರಿ?
ಮೆಂಬರ್ ಆಫ್ ಲೆಜೆಸ್ಲೆಟಿವ್ ಆಸೆಂಬ್ಲಿ.
🌹 ವಿಷಯ - *ಪ್ರಚಲಿತ ಘಟನೆಗಳು
೧) *ಇತ್ತೀಚೆಗೆ ವಿಧಾನ ಪರಿಷತ್ತಿನ ಸಭಾನಾಯಕರಾಗಿ ನೇಮಕಗೊಂಡವರು ಯಾರು*?
೧) ಜಿ ಪರಮೇಶ್ವರ್
೨) ಆರ್ ವಿ ದೇಶಪಾಂಡೆ
೩) ಎಂ.ಆರ್ ಸೀತಾರಾಮ್
೪) ಎ ಮಂಜು
👉 ೧) ೩
೨) *ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದ ಕೆಲ ಹೇಳಿಕೆಗಳನ್ನು ಗಮನಿಸಿರಿ.*
*ಹೇಳಿಕೆ-1*- 83 ನೇ ಕನ್ನಡ ಸಾಹಿತ್ಯ ಸಮ್ಮೇಳನ ಚಂದ್ರಶೇಖರ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲಿ ಜರುಗಿತು
*ಹೇಳಿಕೆ-2*- 84 ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿದ್ಯಾಕಾಶಿ ಎಂದೇ ಪ್ರಸಿದ್ಧವಾಗಿರುವ ಧಾರವಾಡದಲ್ಲಿ ನಡೆಯಲಿದೆ
*ಸಂಕೇತಗಳ ಸಹಾಯದಿಂದ ಸರಿ ಆಯ್ಕೆ ಗುರುತಿಸಿ*
೧) 1 ಸರಿ. 2ತಪ್ಪು
೨) 1 ತಪ್ಪು 2ಸರಿ
೩) 1 ಸರಿ 2ಸರಿ
೪) 1 ತಪ್ಪು 2ಸರಿ
👉 ೨) ೩
೩) *ಜಮ್ಮು ಕಾಶ್ಮೀರದ ಮೇಲೆ ನಿರಂತರ ಸಂಭಾಷಣೆ ನಡೆಸಲು ಭಾರತ ಸರ್ಕಾರದ ಪ್ರತಿನಿಧಿಯಾಗಿ ನೇಮಕಗೊಂಡವರು ಯಾರು*?
೧) ಸೈಯದ್ ಆಸಿಫ್ ಇಬ್ರಾಹಿಂ
೨) ಕೆ.ಕೆ ಪೌಲ್
೩) ರಾಜೀವ್ ಜೈನ್
೪) ದಿನೇಶ್ವರ ಶರ್ಮಾ
👉 ೩) ೪
0 Comments