*ಕರ್ನಾಟಕದ ಪ್ರಥಮಗಳು*
ಅಶೋಕನ ಬ್ರಹ್ಮಗಿರಿಯ ಶಾಸನದಲ್ಲಿ ಬರುವ 'ಇಸಿಲ'
(ಕೋಟೆ ಇರುವ ನಾಡು)
ಎಂಬ ಸ್ಥಳನಾಮವೇ ಕನ್ನಡ ಭಾಷೆಯ ಮೊದಲ ಪದ ಎಂದು ಗುರುತಿಸಲಾಗಿದೆ.
ಮೊದಲ ರಾಜಮನೆತನ - 🔺 ಕದಂಬರು.
ಮೊದಲ ಗದ್ಯ ಕೃತಿ -
🔺 ವಡ್ಡಾರಾಧನೆ.
ಪ್ರಥಮ ಗ್ರಂಥ -
🔺 ಕವಿರಾಜಮಾರ್ಗ.
ಮೊದಲ ಶಾಸನ -
🔺ಹಲ್ಮಿಡಿ ಶಾಸನ.
ತಾಮ್ರ ಶಾಸನ -
🔺 ತಾಳಗುಂದ ಶಾಸನ.
ಮೊದಲ ಟೆಸ್ಟ್ ಆಟಗಾರ 🔺ಪಿ.ಇ.ಪಾಲಿಯಾ.
ಅರ್ಜುನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ -
🔺 ಕೆನತ್ ಎಲ್.ಪೊವೆಲ್.
ಅರ್ಜುನ ಪ್ರಶಸ್ತಿ ಮೊದಲ ಆಟಗಾರ್ತಿ -
🔺ಶಾಂತಾ ರಂಗಸ್ವಾಮಿ.
ಆರ್.ಬಿ.ಐ ನ ಮೊದಲ ಗವರ್ನರ್ ಆದ ಕನ್ನಡಿಗ
🔺ಬೆನಗಲ್ ರಾಮರಾವ್.
ಕನ್ನಡದ ಮೊದಲ ನಾಟಕ
🔺 ಮಿತ್ರಾವಿಂದ ಗೋವಿಂದ.
ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಥಮ ಅಧ್ಯಕ್ಷ -
🔺ಎಚ್.ವಿ.
ನಂಜುಡಯ್ಯ.
ಕನ್ನಡದ ಮೊದಲ ಸಾಮಾಜಿಕ ಕಾದಂಬರಿ-
🔺 ಇಂದಿರಾಬಾಯಿ.
ಕನ್ನಡ ಶಾಲೆ ಆರಂಭಿಸಿದ ಪ್ರಥಮ ವ್ಯಕ್ತಿ -
🔺 ವಾರ್ಟರ್ ಎಲಿಯಟ್, ಧಾರವಾಡ.
ರಾಜ್ಯದಲ್ಲಿ ನಿರ್ಮಾಣ ವಾದ ಪ್ರಥಮ ಕೆರೆ -
🔺ಚಂದ್ರವಳ್ಳಿ ಕೆರೆ.
ಮೊದಲ ಮುಖ್ಯಮಂತ್ರಿ
( ಮೈಸೂರು ರಾಜ್ಯ ) -
🔺 ಕೆ.ಸಿ.ರೆಡ್ಡಿ.
ರಾಜ್ಯದ ಪ್ರಥಮ ಚುನಾಯಿತ
ಮುಖ್ಯಮಂತ್ರಿ -
🔺 ಕೆಂಗಲ್
ಹನುಮಂತಯ್ಯ.
ಜೀವನ ಚರಿತ್ರೆ ಬರೆದವರು -
🔺 ಎಂ.ಎಸ್.ಪುಟ್ಟಣ್ಣ.
ಮಕ್ಕಳ ಮೊದಲ
ವಿಶ್ವಕೋಶ -
🔺 ಬಾಲ ಪ್ರಪಂಚ.
ವಿಷಯ ವಿಶ್ವಕೋಶ
🔺 ವಿವೇಕ ಚಿಂತಾಮಣಿ.
ವ್ಯಾಕರಣ ಗ್ರಂಥ -
🔺 ಕರ್ನಾಟಕ ಭಾಷಾ ಭೂಷಣ.
ಜೋತಿಷ್ಯ ಗ್ರಂಥ -
🔺ಜಾತಕ ತಿಲಕ.
ಮೊದಲ ವಿಶ್ವ ಸಮ್ಮೇಳನ ನಡೆದ ಸ್ಥಳ -
🔺 ಮೈಸೂರು.
ಮೊದಲ ಪ್ರಬಂಧ ಸಂಕಲ -
🔺ಲೋಕರಹಸ್ಯ.
ಮೊದಲ ಕಾವ್ಯ ಕೃತಿ -
🔺 ಆದಿ ಪುರಾಣ.
ಗಣಿತಶಾಸ್ತ್ರ -
🔺 ವ್ಯವಹಾರ ಗಣಿತ.
ನವ್ಯ ಕಾದಂಬರಿ -
🔺ವಿಶ್ವಾಮಿತ್ರ ಸೃಷ್ಟಿ.
ಎಪಿಗ್ರಹಿಯಾ ಕರ್ನಾಟಕ ವನ್ನು ಸಂಪಾದಿಸಿದವರು-
🔺ಬಿ.ಎಲ್.ರೈಸ್.
ಮೊದಲ ಹಾಸ್ಯ ಲೇಖಕಿ-
🔺ಟಿ.ಸುನಂದಮ್ಮ.
ಮೊದಲ ಮಹ್ಮದೀಯ ಕವಿ -
🔺 ಶಿಶುನಾಳ ಶರೀಫರು.
ಕೇಂದ್ರ ಸಾಹಿತ್ಯ ಅಕಾಡೆಮಿಯ
ಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗ -
🔺ವಿ.ಕೃ.ಗೋಕಾಕ.
ಸಾಹಿತ್ಯ ಸಮ್ಮೇಳನ ದ ಪ್ರಥಮ ಮಹಿಳಾ
ಅಧ್ಯಕ್ಷರು -
🔺 ಜಯದೇವಿತಾಯಿ ಲಿಗಾಡೆ.
ರಾಜ್ಯ ಪೋಲೀಸ್ ಮಹಾ ನಿರ್ದೇಶಕರ ಹುದ್ದೆಗೆ ಆಯ್ಕೆಯಾದ ಮೊದಲ ಮಹಿಳೆ -
🔺ನೀಲಮಣಿ ರಾಜು.ಐ.ಪಿ.ಎಸ್.
🔆🔆IACM.🔆🔆🔆
*ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯರು*🏵
ಹೆಸರು ಕ್ಷೇತ್ರ ವರ್ಷ
1)ರವೀಂದ್ರನಾಥ್ ಠಾಗೋರ್- ಸಾಹಿತ್ಯ - 1915
2)ಸರ್. ಸಿ. ವಿ. ರಾಮನ್- ಭೌತಶಾಸ್ತ್ರ -1930
3)ಹರಗೋವಿಂ ಖೊರಾನ- ಔಷಧಿ -1968
4)ಮದರ್ ಥೆರೆಸಾ -ಶಾಂತಿ- 1979
5)ಸಿ ಚಂದ್ರಶೇಖರ್- ಭೌತಶಾಸ್ತ್ರ -1983
6)ಅಮರ್ತ್ಯಸೇನ್- ಅರ್ಥಶಾಸ್ತ್ರ- 1998
7)ವಿ. ಎಸ್. ನೈಪಾಲ್ -ಸಾಹಿತ್ಯ -2001
8)ಆರ್. ಕೆ. ಪಚೌರಿ- ಶಾಂತಿ ಪ್ರಶಸ್ತಿ- 2007
9)ವೆಂಕಟರಾಮನ್ ರಾಮಕೃಷ್ಣನ್ -ರಸಾಯನಶಾಸ್ತ್ರ- 2009
ಕನ್ನಡದ #ಬಿರುದು→ #ಬಿರುದಾಂಕಿತರು....
ರಸಋಷಿ--ಕುವೆಂಪು
ನಾಡೋಜ--ಪಂಪ
ಕರ್ನಾಟಕದ ಗಾಂಧಿ----ಹರ್ಡೇಕರ್ ಮಂಜಪ್ಪ
ಕರ್ನಾಟಕದ ಉಕ್ಕಿನ ಮನುಷ್ಯ→ ಹಳ್ಳಿಕೇರಿ ಗುದ್ಲೆಪ್ಪ
ಯಲಹಂಕ ನಾಡಪ್ರಭು→ ಕೆಂಪೇಗೌಡ
ವರಕವಿ→ ಬೇಂದ್ರೆ
ಕುಂದರ ನಾಡಿನ ಕಂದ→ ಬಸವರಾಜ ಕಟ್ಟೀಮನಿ
ಪ್ರೇಮಕವಿ→ ಕೆ.ಎಸ್.ನರಸಿಂಹಸ್ವಾಮಿ
ಚಲಿಸುವ ವಿಶ್ವಕೋಶ→ ಕೆ.ಶಿವರಾಮಕಾರಂತ
ಚಲಿಸುವ ನಿಘಂಟು→ ಡಿ.ಎಲ್.ನರಸಿಂಹಾಚಾರ್
ದಲಿತಕವಿ→ ಸಿದ್ದಲಿಂಗಯ್ಯ
ಅಭಿನವ ಭೋಜರಾಜ → ಮುಮ್ಮಡಿ ಕೃಷ್ಣರಾಜ ಒಡೆಯರು
ಪ್ರಾಕ್ತನ ವಿಮರ್ಶಕ ವಿಚಕ್ಷಣ→ ಆರ್.ನರಸಿಂಹಾಚಾರ್
.ವರನಟ --- ರಾಜ್ಕುಮಾರ್
ದಾನ ಚಿಂತಾಮಣಿ→ ಅತ್ತಿಮಬ್ಬೆ
ಕನ್ನಡ ಕುಲಪುರೋಹಿತ→ ಆಲೂರು ವೆಂಕಟರಾಯk
ಕನ್ನಡದ ಶೇಕ್ಸ್ಪಿಯರ್→ ಕಂದಗಲ್ ಹನುಮಂತರಾಯ
ಕನ್ನಡದ ಕೋಗಿಲೆ→ ಪಿ.ಕಾಳಿಂಗರಾವ್
ಕನ್ನಡದ ವರ್ಡ್ಸ್ವರ್ತ್→ ಕುವೆಂಪು
ಕಾದಂಬರಿ ಸಾರ್ವಭೌಮ→ ಅ.ನ.ಕೃಷ್ನರಾಯ
ಕರ್ನಾಟಕ ಪ್ರಹಸನ ಪಿತಾಮಹ→ ಟಿ.ಪಿ.ಕೈಲಾಸಂ
ಕರ್ನಾಟಕದ ಕೇಸರಿ→ ಗಂಗಾಧರರಾವ್ ದೇಶಪಾಂಡೆ
ಕನ್ನೆಡದ ಸಿಂಹ--ಗಂಗಾಧರರಾವ್ ದೇಶಪಾಂಡೆ
ಸಂಗೀತ ಗಂಗಾದೇವಿ→ ಗಂಗೂಬಾಯಿ ಹಾನಗಲ್
ನಾಟಕರತ್ನ→ ಗುಬ್ಬಿ ವೀರಣ್ಣ
ಚುಟುಕು ಬ್ರಹ್ಮ→ ದಿನಕರ ದೇಸಾಯಿ
ಅಭಿನವ ಪಂಪ→ ನಾಗಚಂದ್ರ
ಕರ್ನಾಟಕ ಸಂಗೀತ ಪಿತಾಮಹ→ ಪುರಂದರ ದಾಸ
ಕರ್ನಾಟಕದ ಮಾರ್ಟಿನ್ ಲೂಥರ್→ ಬಸವಣ್ಣನವರು
ಅಭಿನವ ಕಾಳಿದಾಸ→ ಬಸವಪ್ಪಶಾಸ್ತ್ರಿ
ಕನ್ನಡದ ಆಸ್ತಿ→ ಮಾಸ್ತಿ ವೆಂಕಟೇಶ ಅಯ್ಯಂಗಾರ್
ಕನ್ನಡದ ದಾಸಯ್ಯ→ ಶಾಂತಕವಿ
ಕಾದಂಬರಿ ಪಿತಾಮಹ→ ಗಳಗನಾಥ
ತ್ರಿಪದಿ ಚಕ್ರವರ್ತಿ→ ಸರ್ವಜ್ಞ
ಸಂತಕವಿ→ ಪು.ತಿ.ನ.
ಷಟ್ಪದಿ ಬ್ರಹ್ಮ→ ರಾಘವಾಂಕ
ಸಾವಿರ ಹಾಡುಗಳ ಸರದಾರ→ ಬಾಳಪ್ಪ ಹುಕ್ಕೇರಿ
ಕನ್ನಡದ ನಾಡೋಜ→ ಮುಳಿಯ ತಿಮ್ಮಪ್ಪಯ್ಯ
ಸಣ್ಣ ಕತೆಗಳ ಜನಕ→ ಮಾಸ್ತಿ ವೆಂಕಟೇಶ ಅಯ್ಯಂಗಾರ್
ಕರ್ನಾಟಕ ಶಾಸನಗಳ ಪಿತಾಮಹ→ ಬಿ.ಎಲ್.ರೈಸ್
ಹರಿದಾಸ ಪಿತಾಮಹ→ ಶ್ರೀಪಾದರಾಯ
ಅಭಿನವ ಸರ್ವಜ್ಞ→ ರೆ. ಉತ್ತಂಗಿ ಚೆನ್ನಪ್ಪ
ವಚನಶಾಸ್ತ್ರ ಪಿತಾಮಹ→ ಫ.ಗು.ಹಳಕಟ್ಟಿ
ಕವಿ ಚಕ್ರವರ್ತಿ→ ರನ್ನ
ಆದಿಕವಿ→ ಪಂಪ
ಶಕ್ತಿಕವಿ-----ರನ್ನ
ಉಭಯ ಚಕ್ರವರ್ತಿ→ ಪೊನ್ನ
ರಗಳೆಯ ಕವಿ→ ಹರಿಹರ
ಕನ್ನಡದ ಕಣ್ವ→ ಬಿ.ಎಂ.ಶ್ರೀ
ಕನ್ನಡದ ಸೇನಾನಿ→ ಎ.ಆರ್.ಕೃಷ್ಣಾಶಾಸ್ತ್ರಿ
0 Comments