ಹಿಂದೆ ನಡೆದ ಪರೀಕ್ಷೆಗಳಲ್ಲಿ ಕೇಳಿರುವಂತಹ ವಿಜ್ಞಾನ ಪ್ರಶ್ನೋತ್ತರಗಳು
🟢ಬಾರೋಮೀಟರ್--------- ಅನ್ನು ಅಳೆಯಲು ಬಳಸಲಾಗುತ್ತದೆ? [KSRP-2016]
ವಾತಾವರಣದ ಒತ್ತಡ
🟢ಡೈನಮೋವನ್ನು ಕಂಡುಹಿಡಿದವರು?[KSRP-2016]
ಮೈಕಲ್ ಫ್ಯಾರಡೆ
🟢ವಿದ್ಯುತ್ ಬಲ್ಬ್ ಮೇಲಿರುವ ತಂತಿಯು ಯಾವುದರಿಂದ ಮಾಡಲ್ಪಟ್ಟಿದೆ?[CIVIL POLICE 2004]
ಟಂಗ್ ಸ್ಟೈನ್
🟢ರಾಡಾರ್ ಅನ್ನು ಯಾವುದರ ಪತ್ತೆಗಾಗಿ ಉಪಯೋಗಿಸಲಾಗುತ್ತದೆ ? [CIVIL POLICE 2004]
ಹಾರಾಡುವ ವಸ್ತುಗಳ
🟢ಹಗುರವಾದ ಅನಿಲ ಯಾವುದು ? [CIVIL POLICE 2004]
ಜಲಜನಕ
🟢ವಿದ್ಯುತ್ ಶಕ್ತಿಯನ್ನು ಯಾಂತ್ರಿಕ ಶಕ್ತಿಯನ್ನಾಗಿ ಪರಿವರ್ತಿಸುವ ಸಾಧನ? [CIVIL POLICE 2008]
ಮೋಟಾರ್
🟢CH4 ಎನ್ನುವುದು -------------- ಅಣುಸೂತ್ರ ? [CIVIL POLICE 2008]
ಮಿಥೇನ್
🟢ಈ ಕೆಳಗಿನ ಯಾವ ಸಂಯುಕ್ತಗಳಿಂದ ಮುಖ್ಯವಾದ ಕಿಡ್ನಿ ಕಲ್ಲುಗಳು ಉಂಟಾಗುತ್ತವೆ? [KPSC GROUP C 2016]
ಕ್ಯಾಲ್ಸಿಯಂ ಆಕ್ಸಲೇಟ್
🟢ಕಾಲುಬಾಯಿ ರೋಗ ಇವುಗಳಲ್ಲಿ ಕಂಡುಬರುತ್ತದೆ ? [PC 2016]
ಜಾನುವಾರುಗಳಲ್ಲಿ
🟢ಸಸ್ಯಗಳು ತಮಗೆ ಬೇಕಾದ ನೀರನ ಬಹುಭಾಗವನ್ನು ಇವುಗಳ ಮೂಲಕ ಹೀರಿಕೊಳ್ಳುತ್ತವೆ ? [PSI 2015]
ಬೇರುಗಳಿಂದ
🟢ಸೌರಮಂಡಲದಲ್ಲಿ ಕ್ಷುದ್ರ ಗ್ರಹಗಳು ಈ ಕೆಳಗಿನ ಗ್ರಹಗಳ ನಡುವೆ ಕಂಡುಬರುತ್ತವೆ ?[B.ED 2015]
ಮಂಗಳ ಮತ್ತು ಗುರು
🟢ಈ ಕೆಳಗಿನವುಗಳಲ್ಲಿ ನೀರಿನಲ್ಲಿ ಕರಗುವ ಜೀವಸತ್ವವು ?[PSI 2015]
ವಿಟಮಿನ್ ಬಿ
🟢ಮನುಷ್ಯನ ರಕ್ತದಲ್ಲಿ ಸಾರ್ವತ್ರಿಕವಾಗಿ ಸ್ವೀಕರಿಸುವಂತ ರಕ್ತದ ಗುಂಪು ? [JAILOR 2015]
AB
🟢ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ಕಾಲುಬಾಯಿ ಜ್ವರ ರೋಗಕ್ಕೆ ಕಾರಣ ? [ SDA 2015]
ಸೂಕ್ಷ್ಮಣು ಜೀವಿಗಳು
🟢ಹುಚ್ಚು ನಾಯಿ ರೋಗದ ಇರುತ್ತೆ ಲಸಿಕೆ ಕಂಡು ಹಿಡಿದ ಪ್ರಸಿದ್ಧ ವಿಜ್ಞಾನಿ ? [SDA 2015
ಲೂಯಿ ಪಾಶ್ಚರ್
🟢ಪ್ರಬಲವಾದ ರಕ್ತಹೀನತೆಯು ಇದರ ಕಡಿಮೆ ಇಂದಾಗಿ ಆಗುತ್ತದೆ? [FDA 2015]
ವಿಟಮಿನ್ ಬಿ12
*KCS ACADEMY DHARWAD*
✍ಇತಿಹಾಸದ ಪ್ರಮುಖ ಇಸ್ವಿಗಳು✍
•1453 – ಅಟೋಮನ್ ಟರ್ಕರಿಂದ ಕಾನಸ್ಟಾಂಟಿನೋಪಲ್
ವಶ
•1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ ಆಗಮನ
•1757 – ಪ್ಲಾಸಿ ಕದನ (ಬಂಗಾಳದ ನವಾಬ ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)
•1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್, ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ ಬ್ರಿಟೀಷರ ನಡುವೆ)
•1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ ಜಾರಿಗೆ.
•1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
•1799 – 4ನೇ ಆಂಗ್ಲೋ ಮೈಸೂರು ಯುದ್ಧ,( ಟಿಪ್ಪು ಮರಣ )
•1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )
•1784 – ಪಿಟ್ಸ್ ಇಂಡಿಯಾ ಶಾಸನ
•1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )
•1909 – ಮಿಂಟೋ-ಮಾರ್ಲೆ ಸುಧಾರಣೆಗಳು (ಮತೀಯ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ಕ್ಷೇತ್ರಗಳ ಆರಂಭ )
•1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ (ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )
•1935 – ಅಖಿಲ ಭಾರತೀಯ ಸಂಯುಕ್ತ ವ್ಯವಸ್ಥೆಗೆ ಅವಕಕಾಶ
•1916 – ಹೋಂರೂಲ್ ಚಳುವಳಿ ಆರಂಭ ( ಆನಿ ಬೆಸೆಂಟರಿಂದ )
•1857 – ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
•1858 – ಬ್ರಿಟನ್ ರಾಣಿಯ ಘೋಷಣೆ
•1853 – ಭಾರತದಲ್ಲಿ ಪ್ರಥಮ ರೈಲು ಸಂಚಾರ ಆರಂಭ ( ಮುಂಬೈ-ಠಾಣಾ ನಡುವೆ )
•1780 – ಭಾರತದ ಮೊದಲ ಪತ್ರಿಕೆ “ದಿ ಬೆಂಗಾಲ್ ಗೆಜೆಟ್” ಆರಂಭ
•1878 – ದೇಶೀಯ ಪತ್ರಿಕೆಗಳ ನಿಯಂತ್ರಣ ಕಾಯ್ದೆ ಜಾರಿಗೆ
•1885 – ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆ ( ಎ ಓ ಹ್ಯೂಮ್ ರಿಂದ )
•1905 – ಬಂಗಾಳ ವಿಭಜನೆ
•1906 – ಮುಸ್ಲಿಂ ಲೀಗ್ ಸ್ಥಾಪನೆ
•1920-1947 – ಗಾಂಧೀಯುಗ
•1920 - ಅಸಹಕಾರ ಚಳುವಳಿ
•1924 – ಬೆಳಗಾವಿ ಕಾಂಗ್ರೆಸ್ ಅಧಿವೇಶನ ( ಗಾಂಧೀಜಿ ಅಧ್ಯಕ್ಷರಾಗಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ )
•1929 – ಲಾಹೋರ್ ಕಾಂಗ್ರೆಸ್ ಅಧಿವೇಶನ ( “ಸಂಪೂರ್ಣ ಸ್ವರಾಜ್ಯ ನಮ್ಮ ಗುರಿ” ಎಂದು ಘೋಷಣೆ )
•1930 – ಕಾನೂನು ಭಂಗ ಚಳುವಳಿ ( ದಂಡಿ ಸತ್ಯಾಗ್ರಹ )
•1930 ಮೊದಲ ದುಂಡು ಮೇಜಿನ ಅಧಿವೇಶನ
•1931 – ಎರಡನೆಯ ದುಂಡು ಮೇಜಿನ ಅಧಿವೇಶನ
•1932 – ಮೂರನೆಯ ದುಂಡು ಮೇಜಿನ ಅಧಿವೇಶನ
•1942 ಕ್ವಿಟ್ ಇಂಡಿಯಾ ಚಳುವಳಿ
•1947 – ಭಾರತ ಸ್ವಾತಂತ್ರ ಕಾಯ್ದೆ ( ಭಾರತಕ್ಕೆ ಸ್ವಾತಂತ್ರ )
•1948 - ಗಾಂಧೀಜಿ ಹತ್ಯೆ ( ಜನವರಿ 30 – ನಾಥೋರಾಮ್ ಗೂಡ್ಸೆಯಿಂದ )
•1950 – ಜನವರಿ 26- ಭಾರತ ಸಂವಿಧಾನ ಜಾರಿಗೆ
•1953 – ರಾಜ್ಯ ಪುನರ್ವಿಂಗಡನಾ ಆಯೋಗ ಸ್ಥಾಪನೆ ( ಅಧ್ಯಕ್ಷ : ಫಜಲ್ ಅಲಿ )
•1956 ನವೆಂಬರ್ 1 – ಮೈಸೂರು ರಾಜ್ಯ ಅಸ್ತಿತ್ವ
•1973 ನವೆಂಬರ್ 1 - ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ
•1914-18 – ಮೊದಲ ಮಹಾಯುದ್ಧ
•1917 – ರಷ್ಯಾ ಕ್ರಾಂತಿ
•1939-45 – ಎರಡನೆಯ ಮಹಾಯುದ್ಧ
ರಾಜ್ಯಶಾಸ್ತ್ರ
•1956 – ಭಾಷಾವಾರು ಪ್ರಾಂತ್ಯಗಳ (ರಾಜ್ಯ) ರಚನೆ
•2001 – ಸರ್ವ ಶಿಕ್ಷಣ ಅಭಿಯಾನ ಆರಂಭ ( 6 ರಿಂದ 14 ವರ್ಷದ ಮಕ್ಕಳಿಗೆ ಶಿಕ್ಷಣ ಒದಗಿಸಲು )
•1988 – ರಾಷ್ಟ್ರೀಯ ಸಾಕ್ಷರತಾ ಮಿಷನ್ ಸ್ಥಾಪನೆ
•2009 – ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ
•1986 – ಲೋಕಾಯುಕ್ತ ಅದಿನಿಯಮ ಜಾರಿಗೆ
•1954 – ಪಂಚಶೀಲ ತತ್ವಗಳಿಗೆ ಸಹಿ ( ನೆಹರು ಮತ್ತು ಚೌ ಎನ್ ಲಾಯ್ )
•1948.ಡಿಸೆಂಬರ್ 10 – ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘೋಷಣೆ
•1945.ಅಕ್ಟೋಬರ್ 24 – ವಿಶ್ವಸಂಸ್ಥೆ ಸ್ಥಾಪನೆ
•1945 – ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆ
•1948 – ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆ
•1946 – ಯುನೆಸ್ಕೋ ಸ್ಥಾಪನೆ
•1946 – ಯುನಿಸೆಫ್ ಸ್ಥಾಪನೆ
•1947 – ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಸ್ಥಾಪನೆ
•1992 – ಯೂರೋಪಿಯನ್ ಯೂನಿಯನ್ ಸ್ಥಾಪನೆ
•1967 ಆಸಿಯನ್ ಸ್ಥಾಪನೆ
0 Comments